ಕೆಎಂಎಫ್ ಸುದ್ದಿ

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಂದ ಕೆಎಂಎಫ್ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯರವರು, ಕರ್ನಾಟಕ ಹಾಲು ಮಹಾಮಂಡಳದ 2026 ನೇ ವರ್ಷದ ಕ್ಯಾಲೇಂಡರ್ ಅನ್ನು ತಮ್ಮ ಅಧಿಕೃತ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸನ್ಮಾನ್ಯ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವರಾದ ಶ್ರೀ.ಕೆ. ವೆಂಕಟೇಶರವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್‌ರವರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್‌ರವರು, ಕಹಾಮದ ಆಡಳಿತಾಧಿಕಾರಿಗಳಾದ ಶ್ರೀ.ಟಿ.ಹೆಚ್.ಎಂ ಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಬಿ. ಶಿವಸ್ವಾಮಿರವರು ಮತ್ತು ಮುಖ್ಯ ಮಂತ್ರಿಗಳ ಮಾದ್ಯಮ ಸಲಹೆಗಾರರಾದ ಶ್ರೀ. ಕೆ.ವಿ. ಪ್ರಭಾಕರ್ ರವರು ಉಪಸ್ಥಿತರಿದ್ದರು.

 

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!